ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಮಡಂತ್ಯಾರು ಪಶು ಚಿಕಿತ್ಸಾಲಯದ ಹಿರಿಯ ವೈದ್ಯ ವಿನಯ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕುಕ್ಕಳ, ಸದಸ್ಯರಾದ ಸಂಗೀತಾ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ್ ಪೂಜಾರಿ, ಅಗ್ನೇಸ್ ಮೋನಿಸ್, ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಸಾರ ಸನಫ್ ಯು.ವೈ, ಪಾರ್ವತಿ, ಶಶಿಪ್ರಭಾ, ರಾಜೀವ ಹಾಗೂ ಶೀಲಾವತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!