23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಡಂತ್ಯಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಸೆ. 11ರಂದು ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಅಧ್ಯಕ್ಷೆ ರೂಪ ಎ.ಎಸ್. ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪಂಚಾಯತ್ ರಾಜ್ ಮಡಂತ್ಯಾರು ಪಶು ಚಿಕಿತ್ಸಾಲಯದ ಹಿರಿಯ ವೈದ್ಯ ವಿನಯ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕುಕ್ಕಳ, ಸದಸ್ಯರಾದ ಸಂಗೀತಾ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ವಿಶ್ವನಾಥ್ ಪೂಜಾರಿ, ಅಗ್ನೇಸ್ ಮೋನಿಸ್, ಮೋಹಿನಿ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಸಾರ ಸನಫ್ ಯು.ವೈ, ಪಾರ್ವತಿ, ಶಶಿಪ್ರಭಾ, ರಾಜೀವ ಹಾಗೂ ಶೀಲಾವತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು, ಕೃಷಿ ಮತ್ತು ಪಶು ಸಖಿಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸದಸ್ಯ ಶೈಲೇಶ್ ಪಿ. ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರಮೇಶ್ವರ್ ವರದಿ ವಾಚಿಸಿದರು.

Related posts

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!