32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲ| ಜಗದೀಶ್ ಚಂದ್ರ ಡಿ.ಕೆ, ಲಯನ್ಸ್ ಕ್ಲಬ್ ವೇಣೂರು ಕಾರ್ಯದರ್ಶಿ ಲ| ಜಯರಾಮ್ ಹೆಗ್ಡೆ, ಕೋಶಾಧಿಕಾರಿ ಲ| ಸತೀಶ್ ಚಿಗುರು, ಲ| ಗಿರೀಶ್ ಕೆ ಎಸ್, ಲ| ಸುರೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಪಟ್ರಮೆಯಲ್ಲಿ ಗುಡ್ಡ ಕುಸಿತ : ಹಲವು ಮನೆಗಳಿಗೆ ಹಾನಿ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!