25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲ| ಜಗದೀಶ್ ಚಂದ್ರ ಡಿ.ಕೆ, ಲಯನ್ಸ್ ಕ್ಲಬ್ ವೇಣೂರು ಕಾರ್ಯದರ್ಶಿ ಲ| ಜಯರಾಮ್ ಹೆಗ್ಡೆ, ಕೋಶಾಧಿಕಾರಿ ಲ| ಸತೀಶ್ ಚಿಗುರು, ಲ| ಗಿರೀಶ್ ಕೆ ಎಸ್, ಲ| ಸುರೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya
error: Content is protected !!