July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

ಬೆಳ್ತಂಗಡಿ: ಆರ್ಥಿಕವಾಗಿ ಅತ್ಯಂತ ಕಡು ಬಡತನದಲ್ಲಿರುವ ವೇಣೂರು, ಕರಿಮಣೇಲು, ಹೊಸಂಗಡಿ, ಬಜಿರೆ ಮತ್ತು ಗುಂಡೂರಿ ಗ್ರಾಮದ 10 ನಿವಾಸಿಗಳಿಗೆ ಅಂತರಾಷ್ಟ್ರೀಯ ಲಯನ್ಸ್ ನಿಧಿಯಿಂದ ಮತ್ತು ಲಯನ್ಸ್ ಜಿಲ್ಲೆ 317ಡಿ ಯಿಂದ ಕೊಡಲ್ಪಟ್ಟ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲ| ಜಗದೀಶ್ ಚಂದ್ರ ಡಿ.ಕೆ, ಲಯನ್ಸ್ ಕ್ಲಬ್ ವೇಣೂರು ಕಾರ್ಯದರ್ಶಿ ಲ| ಜಯರಾಮ್ ಹೆಗ್ಡೆ, ಕೋಶಾಧಿಕಾರಿ ಲ| ಸತೀಶ್ ಚಿಗುರು, ಲ| ಗಿರೀಶ್ ಕೆ ಎಸ್, ಲ| ಸುರೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ “ಶುಭ-ಗೋಲ್ಡ್” ಸ್ಕೀಮ್ ಪ್ರಾರಂಭ: ಸಂಸ್ಥೆಯ ನೂತನ ರಾಯಭಾರಿ ಚಲನಚಿತ್ರ ನಟಿ ಸಿಂಚನ ಪಿ ರಾವ್ ರಿಂದ ಪೋಸ್ಟರ್ ಅನಾವರಣ

Suddi Udaya
error: Content is protected !!