25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ:ಸೌತಡ್ಕ ದಿವ್ಯಾಂಗರ ಪುನಶ್ಚೇತನ ಕೇಂದ್ರದಿಂದ ಹತ್ತಿಯಿಂದ ಬತ್ತಿ ಮಾಡುವ ಯಂತ್ರ ವಿತರಣೆ

ಬೆಳ್ತಂಗಡಿ: ಕೊಲ್ಲೂರು ಗ್ರಾಮದ ಭವಾನಿಶಂಕರ್ ಟಿ ಕೆ ರವರು ರಸ್ತೆ ಅಪಘಾತದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾಗಿದ್ದು ಮೂರು ವರ್ಷಗಳ ಕಾಲ ಹಾಸಿಗೆಯಲ್ಲಿ ಮಲಗಿ ದಿನವನ್ನು ಕಳೆದ ವ್ಯಕ್ತಿ ನಂತರ ಒಂದು ತಿಂಗಳ ಕಾಲ ಸೌತಡ್ಕದ ಸೇವಾಧಾಮದಲ್ಲಿ ಪುನಶ್ಚೇತನವನ್ನು ಪಡೆದುಕೊಂಡು ತನ್ನ ಕೆಲಸವನ್ನು ತಾನು ಮಾಡಿಕೊಳ್ಳುವಷ್ಟು ಸಬಲರಾಗಿದ್ದಾರೆ.

ಹತ್ತಿಯಿಂದ ಬತ್ತಿ ಮಾಡುವ ಯಂತ್ರದ ಮೂಲಕ ಸ್ವ- ಉದ್ಯೋಗವನ್ನು ಮಾಡುತ್ತ ಜೀವನವನ್ನು ರೂಪಿಸಿಕೊಳ್ಳಲು ಮುಂದಾಗಿದ್ದು ಈ ನಿಟ್ಟಿನಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ಸಂಸ್ಥೆಯ ಪರವಾಗಿ ಹತ್ತಿಯಿಂದ ಬತ್ತಿ ಮಾಡುವ ಯಂತ್ರವನ್ನು ಹಸ್ತಾಂತರಿಸಲಾಯಿತು.

Related posts

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya
error: Content is protected !!