23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

ಶಿರ್ಲಾಲು:ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯಲ್ಲಿ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ್ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸಿಇಓ ಅಮ್ಮಾಜಿ ಕೋಟ್ಯಾನ್ ಹಾಗೂ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
error: Content is protected !!