32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

ಬೆಳ್ತಂಗಡಿ: ಜಾರ್ಜ್ ಕೆ.ಡಿ. ಎಎಸ್‌ಐ, ಮಂ. ಉತ್ತರ ಪೊಲೀಸ್ ಠಾಣೆ ಇವರು ಮಹಿಳಾ ಪೊಲೀಸ್ ಠಾಣಾ ಅಕ್ರ 128/2023 ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೊ ಕಾಯ್ದೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದು, ಪ್ರಕರಣದಲ್ಲಿ ಅಭಿಯೋಜನೆಗೆ ಪೂರಕವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ಆಗುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಇವರು ತೋರಿದ ಪರಿಶ್ರಮ, ಕಾರ್ಯತತ್ಪರತೆ ಹಾಗೂ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ನಿರ್ವಹಿಸಿದ ಕಾರ್ಯವನ್ನು ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ರವರು ಶ್ಲಾಘಿಸಿ ಪ್ರಶಾಂಸನಾ ಪತ್ರವನ್ನು ನೀಡಿದ್ದಾರೆ.

ಇವರು ಮೂಲತಃ ಕಳೆಂಜದವರಾಗಿದ್ದು, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘ ವು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

Related posts

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!