September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

ಬೆಳ್ತಂಗಡಿ: ಜಾರ್ಜ್ ಕೆ.ಡಿ. ಎಎಸ್‌ಐ, ಮಂ. ಉತ್ತರ ಪೊಲೀಸ್ ಠಾಣೆ ಇವರು ಮಹಿಳಾ ಪೊಲೀಸ್ ಠಾಣಾ ಅಕ್ರ 128/2023 ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೊ ಕಾಯ್ದೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದು, ಪ್ರಕರಣದಲ್ಲಿ ಅಭಿಯೋಜನೆಗೆ ಪೂರಕವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ಆಗುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಇವರು ತೋರಿದ ಪರಿಶ್ರಮ, ಕಾರ್ಯತತ್ಪರತೆ ಹಾಗೂ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ನಿರ್ವಹಿಸಿದ ಕಾರ್ಯವನ್ನು ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ರವರು ಶ್ಲಾಘಿಸಿ ಪ್ರಶಾಂಸನಾ ಪತ್ರವನ್ನು ನೀಡಿದ್ದಾರೆ.

ಇವರು ಮೂಲತಃ ಕಳೆಂಜದವರಾಗಿದ್ದು, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘ ವು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

Related posts

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya

ಮರೋಡಿಯ ವಸಂತ ಕುಮಾರ್ ಹಾರೋದ್ದು ರವರಿಂದ ದೇಹ ದಾನಕ್ಕೆ ನೋಂದಣಿ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya
error: Content is protected !!