23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಗುರುವಾಯನಕೆರೆ: ಸೆ.12ರಂದು ನಡೆದ ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ಇತ್ತೀಚಿಗೆ ಸೇವಾ ನಿವೃತ್ತಿ ಹೊಂದಿದ ಗ್ರಾಮದ ಆಶಾ ಕಾರ್ಯಕತೆ೯ಯರಾದ ಶ್ರೀಮತಿ ದೇವಕಿ ಭಟ್, ಶ್ರೀಮತಿ ಜಲಜಾಕ್ಷಿ , ಶ್ರೀಮತಿ ಗೀತಾ ರಾವ್, ಶ್ರೀಮತಿ ಲಕ್ಷ್ಮೀ, ಇವರನ್ನು ಕುವೆಟ್ಟು ಗ್ರಾಮ ಪಂಚಾಯತ್ ಪರವಾಗಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!