25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!