23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು ವದಂತಿಯನ್ನು ಖಂಡಿಸಿ, ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ತಾವೆಲ್ಲರೂ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪೂಜ್ಯ ಹೆಗ್ಗಡೆಯವರನ್ನು ಗೌರವಿಸಿ ಅವರ ಆಶೀರ್ವಾದ ಪಡೆದರು. ಬಳಿಕ ದೇವರದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ, ಊರಿಗೆ ಮರಳಿದರು.

Related posts

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!