March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya
error: Content is protected !!