25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

ಬೆಳ್ತಂಗಡಿ: ಜಾರ್ಜ್ ಕೆ.ಡಿ. ಎಎಸ್‌ಐ, ಮಂ. ಉತ್ತರ ಪೊಲೀಸ್ ಠಾಣೆ ಇವರು ಮಹಿಳಾ ಪೊಲೀಸ್ ಠಾಣಾ ಅಕ್ರ 128/2023 ಕಲಂ 363, 376(2)(ಎನ್), 376(3), 506 ಐಪಿಸಿ & ಕಲಂ 6 ಪೋಕ್ಸೊ ಕಾಯ್ದೆ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದು, ಪ್ರಕರಣದಲ್ಲಿ ಅಭಿಯೋಜನೆಗೆ ಪೂರಕವಾಗುವ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ಆಗುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದು, ಇವರು ತೋರಿದ ಪರಿಶ್ರಮ, ಕಾರ್ಯತತ್ಪರತೆ ಹಾಗೂ ಪ್ರಕರಣದಲ್ಲಿ ತನಿಖಾ ಸಹಾಯಕರಾಗಿ ನಿರ್ವಹಿಸಿದ ಕಾರ್ಯವನ್ನು ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ರವರು ಶ್ಲಾಘಿಸಿ ಪ್ರಶಾಂಸನಾ ಪತ್ರವನ್ನು ನೀಡಿದ್ದಾರೆ.

ಇವರು ಮೂಲತಃ ಕಳೆಂಜದವರಾಗಿದ್ದು, ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘ ವು ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

Related posts

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ವೇಣೂರಿನಲ್ಲಿ ಸುಮುಖ ಮೆಡಿಕಲ್ಸ್ ಶುಭಾರಂಭ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya
error: Content is protected !!