July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

ಕಕ್ಕಿಂಜೆ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಖಾ ವ್ಯವಸ್ಥಾಪಕ ವಿವೇಕ್ ಸಂಪತ್ ಆರಿಗ ವಹಿಸಿದರು.

ಮುಖ್ಯ ಅತಿಥಿಗಳಾಗಿ ನವೋದಯ ಸ್ವಸಹಾಯ ಗುಂಪುಗಳ ಜಿಲ್ಲಾ ಮೇಲ್ವಿಚಾರಕರಾದ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸ್ಟಾನಿ ಪಿಂಟೋ , ಮೇಲ್ವಿಚಾರಕ ಉಮೇಶ್ ಆಚಾರ್ಯ ಭಾಗವಹಿಸಿದರು.

ಸಿಬ್ಬಂದಿ ದುಗ್ಗಪ್ಪ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು. ತುಕಾರಾಮ ಧನ್ಯವಾದವಿತ್ತರು. ರಾಜ ಸಹಕರಿಸಿದರು.

Related posts

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya
error: Content is protected !!