22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್‌ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ
ಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಪ್ರದೀಪ್.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!