23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್‌ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ
ಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಪ್ರದೀಪ್.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya
error: Content is protected !!