September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್‌ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ
ಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಪ್ರದೀಪ್.

Related posts

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya
error: Content is protected !!