37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!