24.1 C
ಪುತ್ತೂರು, ಬೆಳ್ತಂಗಡಿ
September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಲಾಯಿಲ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿ ಸಹಯೋಗದೊಂದಿಗೆ ತುರ್ತು ಚಿಕಿತ್ಸಾ ಘಟಕದ ಲೋಕಾರ್ಪಣೆ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ: ಬಿಷಪ್

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!