22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya
error: Content is protected !!