July 23, 2026
ನಿಧನವರದಿ

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

ಬೆಳಾಲು: ಇಲ್ಲಿಯ ಓಡಿಪ್ರೊಟ್ಟು ನಿವಾಸಿ ಎಲ್ಯಣ್ಣ ಪೂಜಾರಿ ಅವರ ಮಗ ಉಮಾನಾಥ ಕೋಟ್ಯಾನ್( 46ವ ) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಬೆಳಾಲು ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರರಾಗಿದ್ದು, ಬೆಳಾಲು ಶ್ರೀ ನಾರಾಯಣ ಗುರು ಸಮಿತಿ, ಯುವ ಬಿಲ್ಲವ ವೇದಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ವೀಣಾ, ಪುತ್ರಿ, ತಂದೆ, ತಾಯಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

Related posts

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!