ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ತನಿಖೆ ಮುಂದುವರೆದಿದ್ದು, ಸೆ.12ರಂದು ವಿಚಾರಣೆಗೆ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ. ಆಗಮಿಸಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪ್ರದೀಪ್ ಗೆ ಎಸ್.ಐ.ಟಿ ಬುಲಾವ್ ನೀಡಿದ್ದರಿಂದ ಪ್ರದೀಪ್ ಐದನೇ ದಿನದ ವಿಚಾರಣೆ ಎದುರಿಸುತ್ತಿದ್ದಾರೆ.

ಜಯಂತ್ ಟಿ 9ನೇ ಹಾಗೂ ಮಟ್ಟಣ್ಣನವರ್ 8 ನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ.

Related posts

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!