25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು ವದಂತಿಯನ್ನು ಖಂಡಿಸಿ, ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ತಾವೆಲ್ಲರೂ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪೂಜ್ಯ ಹೆಗ್ಗಡೆಯವರನ್ನು ಗೌರವಿಸಿ ಅವರ ಆಶೀರ್ವಾದ ಪಡೆದರು. ಬಳಿಕ ದೇವರದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ, ಊರಿಗೆ ಮರಳಿದರು.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!