22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು ವದಂತಿಯನ್ನು ಖಂಡಿಸಿ, ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ತಾವೆಲ್ಲರೂ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪೂಜ್ಯ ಹೆಗ್ಗಡೆಯವರನ್ನು ಗೌರವಿಸಿ ಅವರ ಆಶೀರ್ವಾದ ಪಡೆದರು. ಬಳಿಕ ದೇವರದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ, ಊರಿಗೆ ಮರಳಿದರು.

Related posts

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya
error: Content is protected !!