22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya
error: Content is protected !!