July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!