September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
error: Content is protected !!