22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya
error: Content is protected !!