23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya
error: Content is protected !!