July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

ಕಕ್ಕಿಂಜೆ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮವು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಖಾ ವ್ಯವಸ್ಥಾಪಕ ವಿವೇಕ್ ಸಂಪತ್ ಆರಿಗ ವಹಿಸಿದರು.

ಮುಖ್ಯ ಅತಿಥಿಗಳಾಗಿ ನವೋದಯ ಸ್ವಸಹಾಯ ಗುಂಪುಗಳ ಜಿಲ್ಲಾ ಮೇಲ್ವಿಚಾರಕರಾದ ರಂಜಿತ್ ಕುಮಾರ್, ತಾಲೂಕು ಮೇಲ್ವಿಚಾರಕ ಸ್ಟಾನಿ ಪಿಂಟೋ , ಮೇಲ್ವಿಚಾರಕ ಉಮೇಶ್ ಆಚಾರ್ಯ ಭಾಗವಹಿಸಿದರು.

ಸಿಬ್ಬಂದಿ ದುಗ್ಗಪ್ಪ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು. ತುಕಾರಾಮ ಧನ್ಯವಾದವಿತ್ತರು. ರಾಜ ಸಹಕರಿಸಿದರು.

Related posts

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!