September 6, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ರೂವಾರಿಗಳ ಬಗ್ಗೆ ಬಂಟ್ವಾಳದ ಪ್ರದೀಪ್ ಮಹತ್ವದ ಸಾಕ್ಷ ಹೇಳಿಕೆ ನೀಡಿರುತ್ತಾರೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಸಿದಂತೆ ಸೆ.12 ರಂದು ಸಂಜೆ 3:30 ರಿಂದ 5:30 ರ ವರಗೆ ಸುಧೀರ್ಘ BNSS 183 ಹೇಳಿಕೆ ನೀಡಿದ ಬಂಟ್ವಾಳ ತಾಲೂಕಿನ ಬಂಡಾರಿಬೆಟ್ಟು ನಿವಾಸಿ ಪ್ರದೀಪ್ ಕುಲಾಲ್ ಯಾನೆ ಪ್ರದೀಪ್ ಕೋಟ್ಯಾನ್ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟ ಬಳಿಕ ಹೇಳಿಕೆಯ ಪ್ರತಿಗೆ ಸಹಿ ಹಾಕಿ ಅದನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರವಾಗಿಡಲಿರುವ ಕೋರ್ಟ್ ಹೇಳಿಕೆ ಬಳಿಕ ಎಸ್.ಐ.ಟಿ ಅಧಿಕಾರಿಗಳ ಜೊತೆ ವಾಪಸ್ ಕಚೇರಿಗೆ ತೆರಳಿದ್ದಾರೆ.

Related posts

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!