25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

ಬೆಳಾಲು: ಇಲ್ಲಿಯ ಓಡಿಪ್ರೊಟ್ಟು ನಿವಾಸಿ ಎಲ್ಯಣ್ಣ ಪೂಜಾರಿ ಅವರ ಮಗ ಉಮಾನಾಥ ಕೋಟ್ಯಾನ್( 46ವ ) ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಬೆಳಾಲು ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರರಾಗಿದ್ದು, ಬೆಳಾಲು ಶ್ರೀ ನಾರಾಯಣ ಗುರು ಸಮಿತಿ, ಯುವ ಬಿಲ್ಲವ ವೇದಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ವೀಣಾ, ಪುತ್ರಿ, ತಂದೆ, ತಾಯಿ, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

Related posts

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya
error: Content is protected !!