September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

ಧಮ೯ಸ್ಥಳ: ರಾಮನಗರ ಜಿಲ್ಲೆಯ ಮಾಗಡಿ ನಗರ “ನಮ್ಮ ಕರ್ನಾಟಕ ನವನಿರ್ಮಾಣ ವೇದಿಕೆ”ಯ ನೇತೃತ್ವದಲ್ಲಿ ನೂರು ವಾಹನಗಳಲ್ಲಿ 5೦೦ ಮಂದಿ ಸೆ.11ರಂದು ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಬಗ್ಗೆ ಆದ ಅಪಪ್ರಚಾರ ಮತ್ತು ವದಂತಿಯನ್ನು ಖಂಡಿಸಿ, ಕ್ಷೇತ್ರದ ಪಾವಿತ್ರ್ಯ ರಕ್ಷಣೆಗೆ ತಾವೆಲ್ಲರೂ ಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಪೂಜ್ಯ ಹೆಗ್ಗಡೆಯವರನ್ನು ಗೌರವಿಸಿ ಅವರ ಆಶೀರ್ವಾದ ಪಡೆದರು. ಬಳಿಕ ದೇವರದರ್ಶನ ಮಾಡಿ, ಪ್ರಸಾದ ಸ್ವೀಕರಿಸಿ, ಊರಿಗೆ ಮರಳಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya
error: Content is protected !!