23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!