September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

ಉಜಿರೆ: ಸೋಮಂತಡ್ಕ – ದಿಡುಪೆ ರಸ್ತೆಯು ತೀರಾ ಹದಗೆಟ್ಟಿದ್ದು ವಾಹನ ಸವಾರರಿಗೆ ಸಂಚಾರಿಸಲು ಕಷ್ಟ ಸಾಧ್ಯವಾಗಿದೆ.

ಹಿಂದೆ ಈ ಭಾಗದ ಜನ ಹೋರಾಟದ ಮೂಲಕ ಪುನರ್ ರಚನೆ ಮಾಡಿಸಿಕೊಂದ್ದ ರಸ್ತೆಯು ಸುಮಾರು 15 ವರ್ಷಗಳ ಹಿಂದೆ ಈ ಹೋರಾಟ ನಡೆಸಲಾಗಿದ್ದು, ಬಹಳ ದೀರ್ಘ ಬಾಳಿಕೆ ಬಂದ ರಸ್ತೆ ಸ್ಥಿತಿ ಇದೀಗ ತೀರಾ ಹದಗೆಟ್ಟಿದೆ. ಅದೇ ರಸ್ತೆಯಲ್ಲಿರುವ ಮೋರಿಯೊಂದು ಎರ್ಮಾಲ್ ಪಲ್ಕೆ ಬಳಿ ಕುಸಿದುರುವ ಕಾರಣದಿಂದ ಸ್ಥಳೀಯ ಜನ ಹಾಗೂ ವಾಹನ ಸವಾರರಿಗೆ ತೊಂದರೆ ಆಗದಿರಲಿ ಎನ್ನುವ ಸದುದ್ದೇಶದಿಂದ ಬಾಳೆ ಗಿಡ ನೆಟ್ಟಿದ್ದಾರೆ.

ಈ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿ ಮಾಡಿಸಬೇಕೆಂದು ಆಗ್ರಹಿಸಿದರು.

Related posts

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!