23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya
error: Content is protected !!