September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಉರುವಾಲು ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya
error: Content is protected !!