23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

ಮಡಂತ್ಯಾರು: ಸೆ.12 ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya
error: Content is protected !!