25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!