23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!