July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಗುರುವಾಯನಕೆರೆ ಎಸ್‌ಡಿಟಿಯು ಆಟೋ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!