25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

ಬೆಳ್ತಂಗಡಿ: ಭರತ ನಾಟ್ಯ ಕಲಾವಿದೆ, ನೃತ್ಯಗುರು ವಿದುಷಿ ವಿದ್ಯಾ ಮನೋಜ್ ರವರು ಶಾಂತಿಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಲ್ಲಡ್ಕದಲ್ಲಿ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಸೆ.28ರಿಂದ ಅ.2ರವರೆಗೆ ನಡೆಯಲಿರುವ 48ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶಾಂತಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಯತೀನ್ ಕುಮಾರ್ ಹಾಗೂ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ಉರುವಾಲು: ಉಂಡೆಮನೆ ಶಂಕರ ನಾರಾಯಣ ಭಟ್ ರವರ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!