September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಇಲ್ಲಿನ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಅರಸಿನಮಕ್ಕಿಯಲ್ಲಿ ನಡೆಯಿತು.


ಮುಖ್ಯಕಾರ್ಯನಿರ್ವಹಣಾಧಿಕಾರಿ ಭವ್ಯ ರವರು 2024-25ನೇ ಸಾಲಿನ ವಾರ್ಷಿಕ ವರದಿ ಮತ್ತು ಮುಂದಿನ ವರ್ಷದ ಅಂದಾಜು ಬಜೆಟ್ ಅನ್ನು ಮಂಡಿಸಿದರು.


ಮಹಾಸಭೆಯಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಶ್ರೀಕರ ಭಿಡೆ, ಮಾಜಿ ಅಧ್ಯಕ್ಷ ಕಾನ ಸುಬ್ರಾಯ ಭಟ್ ರವರನ್ನು ಸನ್ಮಾನಿಸಲಾಯಿತು. ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಜೇತ್ ಶೆಟ್ಟಿಗೆ ನಗದು ಪುರಸ್ಕಾರ ನೀಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಬಿ. ಶಿವಾನಂದ ಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗಣೇಶ್ ಹೊಸ್ತೋಟ, ನಿರ್ದೇಶಕರುಗಳಾದ ಕೃಷ್ಣಪ್ಪ ಗೌಡ, ದಯಾನಂದ ಯು., ಕೆ. ರಘುರಾಜ ಹೆಬ್ಬಾರ್, ಜಯಂತಿ ಶೆಟ್ಟಿ, ಬೇಬಿ ರಾಣ್ಯ, ವೆಂಕಪ್ಪ ಶೆಟ್ಟಿಗಾರ್, ಸಿಬ್ಬಂದಿಗಳಾದ ಶಕುಂತಲಾ, ಜಯಶ್ರೀ ಉಪಸ್ಥಿತರಿದ್ದರು.
ನಿರ್ದೇಶಕರಾದ ಬಿ. ಗಿರೀಶ್ ಭಟ್ ಸ್ವಾಗತಿಸಿದರು.

Related posts

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!