July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

ಎಕ್ಸಲೆಂಟ್ ಮೂಡುಬಿದಿರೆ ಚಾಂಪಿಯನ್ ಕ್ರೀಡೆಯಿಂದ ನಾವು ಕಲಿಯುವ ಪಾಠ ಜೀವನದುದ್ದಕ್ಕು ನಮ್ಮ ಕೈ”ಹಿಡಿಯುತ್ತದೆ. ಮನಸ್ಸನ್ನು ಸಮತೋಲನದಲ್ಲಿ ಇಡುವಲ್ಲಿ ಕ್ರೀಡೆಯ ಪಾತ್ರ ದೊಡ್ಡದು ಎಂದು ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಶಾಲಾ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಮೂಡುಬಿದಿರೆಯ ಸಹಯೋಗದೊಂದಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಅಂಡರ್ -೧೯ , ಮೂಡುಬಿದಿರೆ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ನುಡಿದರು.

ವೇದಿಕೆಯಲ್ಲಿ ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ಎಂ. ಹೆಗ್ಡೆ, ಎಕ್ಸಲೆಂಟ್ ಮೂಡುಬಿದಿರೆಯ ದೈಹಿಕ ಶಿಕ್ಷಣ ತರಬೇತುದಾರರಾದ ಎಸ್.ಎಸ್. ಪಾಟೀಲ್ ಉಪಸ್ಥಿತರಿದ್ದರು. ಬಾಲಕರ ಹಾಗೂ ಬಾಲಕಿಯರ “ಭಾಗದ ಟೇಬಲ್ ಟೆನಿಸ್‌ನಲ್ಲಿ ಹಾಗೂ ಬಾಲಕಿಯರ “ಭಾಗದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ “ವಿದ್ಯಾರ್ಥಿಗಳು ಜಯಗಳಿಸಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ತರಬೇತುದಾರ ಲೆಫ್ಟಿನೆಂಟ್ ಮಹೇಂದ್ರ ಕುಮಾರ್ ಜೈನ್ ನಿರೂಪಿಸಿ ಕನ್ನಡ ಉಪನ್ಯಾಸಕ ಡಾ| ವಾದಿರಾಜ ಕಲ್ಲೂರಾಯ ವಂದಿಸಿದರು.

Related posts

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!