22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

ಗೇರುಕಟ್ಟೆ : ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕ, ಮಾಲಕ ಸಂಘದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಪೂಜೆ ನಡೆಯಿತು.

ಇತ್ತೀಚೆಗೆ ಪರಪ್ಪು-ಕೊಯ್ಯೂರು ಟಾರು ರಸ್ತೆಯಲ್ಲಿ ನಾಗರಹಾವು ವಾಹನದಡಿಗೆ ಬಿದ್ದು ಸಾವನ್ನಪ್ಪಿತು. ಇದನ್ನು ಗಮನಿಸಿದ ಗೇರುಕಟ್ಟೆ ಸ್ನೇಹ ಸಂಗಮ ಆಟೋ,ಚಾಲಕ, ಮಾಲಕರ ಸಂಘದ ಸದಸ್ಯರು ಹಾಗೂ ಸಾರ್ವಜನಿಕರನ್ನು ಸೇರಿಸಿ ಕೊಂಡು ಸರ್ಪ ಸಂಸ್ಕಾರವನ್ನು ಮಾಡುವುದಾಗಿ ಸಮಾಲೋಚನೆ ನಡೆಸಿ ಈ ತೀರ್ಮಾನಕ್ಕೆ ಬಂದರು. ಅದರಂತೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವೃತ್ತ ದಾರಿಯಾಗಿ ಚಾಲಕ ವಿನಯ ಗೌಡ ನೇತೃತ್ವದಲ್ಲಿ ಸೆ.12 ರಂದು ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ., ಮಾಜಿ ಅಧ್ಯಕ್ಷ ವಸಂತ ಶೆಟ್ಟಿ, ಚಾಲಕರಾದ ಗಣೇಶ್ ಕೆ.,ಓಬಯ್ಯ ಗೌಡ ,ತಾರನಾಥ ಬಿ.,ಶೇಖರ ಗೌಡ ಎಮ್.,ರಮೇಶ್‌ ಪೂಜಾರಿ,ಸಂದೀಪ್ ಪಿ.,ಕೀರ್ತಿ,ರೊನಾಲ್ಡೊ ಪಿಂಟೋ ಮತ್ತು ದಿಕ್ಷೀತ್ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya
error: Content is protected !!