ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ನಡುಗುಡ್ಡೆ ವತಿಯಿಂದ 8ನೇ ವರ್ಷದ ಅದ್ದೂರಿ ಪಿಲಿಏಸ ಕಾರ್ಯಕ್ರಮವು ಸೆ. 27 ,28 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.
ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ನಡುಗುಡ್ಡೆ ವತಿಯಿಂದ 8ನೇ ವರ್ಷದ ಅದ್ದೂರಿ ಪಿಲಿಏಸ ಕಾರ್ಯಕ್ರಮವು ಸೆ. 27 ,28 ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ ವೀರೆಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭಹಾರೈಸಿದರು.
