25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

ಮಡಂತ್ಯಾರು: ಸೆ.12 ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!