24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

ಮಡಂತ್ಯಾರು: ಸೆ.12 ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೋತ್ಸವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ “ಯಕ್ಷ ನೃತ್ಯ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ರಾಜಸ್ಥಾನದ ಜೈಪುರದಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಕೆ.ಪಿ.ಎಸ್. ಪಬ್ಲಿಕ್ ಸ್ಕೂಲ್ 9ನೇ ತರಗತಿ ವಿದ್ಯಾರ್ಥಿ ಹಾಗೂ ಮಂಜುಳ ಮತ್ತು ಸತೀಶ್ ಕುಲಾಲ್ ದಂಪತಿಗಳ ಪುತ್ರಿಯಾಗಿದ್ದಾಳೆ.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya
error: Content is protected !!