22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಇವರಿಂದ 2025-2026 ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕಾಶಿಪಟ್ಣ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ರವರು ಮೂಡಬಿದಿರೆ ತಾ| ಶಿರ್ತಾಡಿ ಗ್ರಾ.ಪಂ. ಗೆ , ಶಿಬಾಜೆ ಗ್ರಾ.ಪಂ. ಪಿಡಿಒ ಜಯರಾಜ್ ಕೆ. ರವರು ಕಡಬ ತಾ| ನೆಲ್ಯಾಡಿ ಗ್ರಾ.ಪಂ.ಗೆ , ಕಳಿಯ ಗ್ರಾ.ಪಂ. ಪಿಡಿಒ ಸಂತೋಷ್ ಪಾಟೀಲ್ ರವರು ಬೆಳಗಾವಿ ಜಿಲ್ಲೆ ಗೆ , ನಡ ಗ್ರಾ.ಪಂ. ಪಿಡಿಒ ಶ್ರೀನಿವಾಸ್ ರವರು ಮಡಂತ್ಯಾರು ಗ್ರಾ.ಪಂ.ಗೆ, ತೆಕ್ಕಾರು ಗ್ರಾ.ಪಂ. ಪಿಡಿಒ ಸುಮಯ್ಯ ತಣ್ಣೀರುಪಂತ ಗ್ರಾ.ಪಂ., ಮಲವಂತಿಗೆ ಪಿಡಿಒ ಶ್ರೀಮತಿ ರಶ್ಮಿ ಬಿ.ಪಿಇಂದಬೆಟ್ಟು ಗ್ರಾ.ಪಂ., ಕೊಕ್ಕಡ ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಬಂಟ್ವಾಳ ತಾ| ಕನ್ಯಾನ ಗ್ರಾ.ಪಂ., ಕೊಯ್ಯೂರು ಗ್ರಾ.ಪಂ. ಪಿಡಿಒ ಪ್ರಕಾಶ್ ಎಸ್ ವೇಣೂರು ಗ್ರಾ.ಪಂ. ಗೆ., ಕುಕ್ಕೇಡಿ ಗ್ರಾ.ಪಂ. ಪಿಡಿಒ ನವೀನ್ ಎ. ಮೂಡಬಿದ್ರೆ ತಾ| ಇರುವೈಲು ವರ್ಗಾವಣೆಗೊಂಡಿದ್ದಾರೆ.

ಬಳಂಜ ಗ್ರಾ.ಪಂ ಪಿಡಿಒ ಯಾಗಿ ಶಶಿಕಲಾ ಎಂ ನಿಯುಕ್ತಿಗೊಂಡಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!